22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಭೆ ನಡೆಯಿತು.


ಈ ಸಭೆಯಲ್ಲಿ ಶಿಕ್ಷಕ ರಕ್ಷಕ ಸಭೆಯಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಉಪಾಧ್ಯಕ್ಷರಾಗಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆಯಾದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya
error: Content is protected !!