25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾ‌ರ್ ವಿರುದ್ದ ಶೇಖರ ಲಾಯಿಲ ರವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ.

ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196()(ಎ). 353(2) ಬಿಎನ್‌ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya
error: Content is protected !!