23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾ‌ರ್ ವಿರುದ್ದ ಶೇಖರ ಲಾಯಿಲ ರವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ.

ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196()(ಎ). 353(2) ಬಿಎನ್‌ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya
error: Content is protected !!