25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ(ರಿ) ಇವರ ಸಹೋಯೋಗದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಭಾವಗೀತೆ ಮತ್ತ ದೇಶಭಕ್ತಿ ಸಮೂಹ ಗೀತೆಗಳ “ರೋಟಾಲಯ ಸಂಗೀತ ಸ್ಪರ್ಧೆ” ಯು ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಂಗಣದದಲ್ಲಿ ನಡೆಯಿತು.

ಉದ್ಘಾಟನೆಯನ್ನು ರೋಟರಿ ಕ್ಲಭ್ ನ ಅಸಿಸ್ಟೆಂಟ್ ಗವರ್ನರ್ ಡಾ. ಎ. ಜೆ ಶೆಟ್ಟಿ ಮತ್ತು ಲಯನ್ಸ್ ಕ್ಲಬ್ ಪೂರ್ವ ಪ್ರಾಂತ್ಯಾಧ್ಯಕ್ಷರಾದ ರಾಜು ಶೆಟ್ಟಿಯವರು ಜಂಟಿಯಾಗಿ ನಿರ್ವಹಿಸಿದರು.

ಮುಖ್ಯ ಅತಿಥಿ ಶಿವಾನಂದ, ರೋಟರಿ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭು, ಕಾರ್ಯದರ್ಶಿ ಡಾ.ಎಂ.ಎಂ ದಯಾಕರ್, ಲಯನ್ಸ್ ಕ್ಲಬ್ ಅಧ್ಯಕ್ಷ ಲ। ಮುರಳಿ ಬಲಿಪ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೋ ಕ್ಲಬ್ ಅಧ್ಯಕ್ಷೆ ಡಾ ಭಾಷಿನಿ, ಲ. ವಸಂತ ಶೆಟ್ಟಿ ಶ್ರದ್ದಾ, ಲ| ಧರಣೇಂದ್ರ ಕುಮಾರ್ ,ಲ| ರಾಮಕೃಷ್ಣ, ಲಯನ್ , ಉಮೇಶ್ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ನಾಣ್ಯಪ್ಪ ನಾಯ್ಕ, ಲ. ಸುಂದರಿ ಲಿಯೋ ಅಭಿಜ್ಞಾ ರೊ. ತ್ರಿವಿಕ್ರಮ ಹೆಬ್ಬಾರ್, ರೊ.ಡಾ. ಶಶಿಕಾಂತ ಡೋಂಗ್ರೆ, ರೊ.ಅನಂತ ಭಟ್ ಮಚ್ಚಿಮಲೆ, ರೊ. ಅರವಿಂದ ಕಾರಂತ, ಆ್ಯನ್ ಗೀತಾ ಪ್ರಭು ಭಾಗವಹಿಸಿದರು.

Related posts

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya
error: Content is protected !!