July 24, 2026
ಪ್ರಮುಖ ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ(ರಿ) ಇವರ ಸಹೋಯೋಗದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಭಾವಗೀತೆ ಮತ್ತ ದೇಶಭಕ್ತಿ ಸಮೂಹ ಗೀತೆಗಳ “ರೋಟಾಲಯ ಸಂಗೀತ ಸ್ಪರ್ಧೆ” ಯು ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಂಗಣದದಲ್ಲಿ ನಡೆಯಿತು.

ಉದ್ಘಾಟನೆಯನ್ನು ರೋಟರಿ ಕ್ಲಭ್ ನ ಅಸಿಸ್ಟೆಂಟ್ ಗವರ್ನರ್ ಡಾ. ಎ. ಜೆ ಶೆಟ್ಟಿ ಮತ್ತು ಲಯನ್ಸ್ ಕ್ಲಬ್ ಪೂರ್ವ ಪ್ರಾಂತ್ಯಾಧ್ಯಕ್ಷರಾದ ರಾಜು ಶೆಟ್ಟಿಯವರು ಜಂಟಿಯಾಗಿ ನಿರ್ವಹಿಸಿದರು.

ಮುಖ್ಯ ಅತಿಥಿ ಶಿವಾನಂದ, ರೋಟರಿ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭು, ಕಾರ್ಯದರ್ಶಿ ಡಾ.ಎಂ.ಎಂ ದಯಾಕರ್, ಲಯನ್ಸ್ ಕ್ಲಬ್ ಅಧ್ಯಕ್ಷ ಲ। ಮುರಳಿ ಬಲಿಪ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೋ ಕ್ಲಬ್ ಅಧ್ಯಕ್ಷೆ ಡಾ ಭಾಷಿನಿ, ಲ. ವಸಂತ ಶೆಟ್ಟಿ ಶ್ರದ್ದಾ, ಲ| ಧರಣೇಂದ್ರ ಕುಮಾರ್ ,ಲ| ರಾಮಕೃಷ್ಣ, ಲಯನ್ , ಉಮೇಶ್ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ನಾಣ್ಯಪ್ಪ ನಾಯ್ಕ, ಲ. ಸುಂದರಿ ಲಿಯೋ ಅಭಿಜ್ಞಾ ರೊ. ತ್ರಿವಿಕ್ರಮ ಹೆಬ್ಬಾರ್, ರೊ.ಡಾ. ಶಶಿಕಾಂತ ಡೋಂಗ್ರೆ, ರೊ.ಅನಂತ ಭಟ್ ಮಚ್ಚಿಮಲೆ, ರೊ. ಅರವಿಂದ ಕಾರಂತ, ಆ್ಯನ್ ಗೀತಾ ಪ್ರಭು ಭಾಗವಹಿಸಿದರು.

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಗ್ರಾ.ಪಂ. ಗೆ ತೆಲಂಗಾಣ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳ ತಂಡ ಭೇಟಿ: ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya
error: Content is protected !!