26.7 C
ಪುತ್ತೂರು, ಬೆಳ್ತಂಗಡಿ
June 8, 2026
ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ

ಕುಕ್ಕೆಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಅಗರ್ತ,ಮಂಡಲ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ಆಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಮಾಧವ ಶಿರ್ಲಾಲು, ಅಭ್ಯಾಸವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ, ಸಹಸಂಚಾಲಕರಾದ ದಿನಕರ ಕುಲಾಲ್ ಪಡoಗಡಿ ಹಾಗೂ ಶಕ್ತಿ ಕೇಂದ್ರ ಪ್ರಮುಖ್, ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂರಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶೇಷ ಪೂಜೆ

Suddi Udaya
error: Content is protected !!