Uncategorized

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಭೆ ನಡೆಯಿತು.
ಈ ಸಭೆಯಲ್ಲಿ ಶಿಕ್ಷಕ ರಕ್ಷಕ ಸಭೆಯಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಸಮಿತಿಯ ಉಪಾಧ್ಯಕ್ಷರಾಗಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆಯಾದರು.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya
error: Content is protected !!