30.8 C
ಪುತ್ತೂರು, ಬೆಳ್ತಂಗಡಿ
September 12, 2026
ಧಾರ್ಮಿಕಪ್ರಮುಖ ಸುದ್ದಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುವ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ರಕ್ಷಾಬಂಧನ ಕಾರ್ಯಕ್ರಮವು ಆ.9ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್‌ ಕುಮಾ‌ರ್ ಅಂತರ, ಸಂಚಾಲಕ ಮನೋಜ್ ಕುಮಾರ್, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಬಿಲ್ಲರೋಡಿ, ಕಾರ್ಯದರ್ಶಿ ಅಶೋಕ್, ಕೋಶಾಧಿಕಾರಿ ಅಶ್ವಥ್, ಶಿಲ್ಪಿ ವೆಂಕಟೇಶ್ ಕಾಶಿಬೆಟ್ಟು, ಶ್ರೀನಿವಾಸ ಕಡಿರುದ್ಯಾವರ, ಉಮೇಶ್ ಅತ್ತಾಜೆ, ಪ್ರಮುಖರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya
error: Content is protected !!