25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿ‌ಕೆ ಇವರ ಜಮೀನೊಂದರಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಶನಿವಾರ ರಾತ್ರಿ ಚಿರತೆಯೊಂದು ಬಿದ್ದಿದೆ.

ಕಳೆದ ಹಲವು ಸಮಯದಿಂದ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಅರಣ್ಯ ಇಲಾಖೆಯವರು ಜಮೀನಿನಲ್ಲಿ ಬೋನು ಇಟ್ಟಿದ್ದರು. ಈ ಬೋನಿಗೆ ಚಿರತೆ ಬಿದ್ದಿದೆ.ಚಿರತೆಯೊಂದು ಗ್ರಾಮದಲ್ಲಿ ಆಗಾಗ ಓಡಾಡುತ್ತಾ ಗ್ರಾಮದ ನಾಯಿ, ಕೋಳಿ, ಬೆಕ್ಕು, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಹಾಗಾಗಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದರು.

ಚಿರತೆ ಬೋನಿಗೆ ಬಿದ್ದಿರುವ ವಿಷಯ ತಿಳಿದು ಸಾರ್ವಜನಿಕರು ಜಮಾಯಿಸಿ ಚಿರತೆಯನ್ನು ವೀಕ್ಷಣೆ ಮಾಡಿದರು.ಇಲಾಖೆಯ ಮೇಲಾಧಿಕಾರಿಗಳ ಸೂಚನೆಯಿಂದ ದೂರದ ಕಾಡಿಗೆ ಬಿಡಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಭರತ್ ಅವರು ತಿಳಿಸಿದ್ದಾರೆ.

Related posts

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya
error: Content is protected !!