23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿನಿಧನ

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

ಬಳಂಜ ಗ್ರಾಮದ ಕರ್ಮಂದೊಟ್ಟು ನಿವಾಸಿ ರಾಮಕೃಷ್ಣ ಕುಲಾಲ್ (56ವ). ಅವರು ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ನಿಧನರಾದರು.

ಮೃತರು ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು. ಇವರು ಪತ್ನಿ ವಿಮಲ,ಇಬ್ಬರು ಪುತ್ರಿಯರಾದ ವಿದ್ಯಾಶ್ರೀ, ವಿಂಧ್ಯಾಶ್ರಿ ಹಾಗೂ ಸಹೋದರರು, ಸಹೋದರಿಯರು ಮತ್ತು ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya
error: Content is protected !!