23.7 C
ಪುತ್ತೂರು, ಬೆಳ್ತಂಗಡಿ
April 24, 2026
ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ

ಕುಕ್ಕೆಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಅಗರ್ತ,ಮಂಡಲ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ಆಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಮಾಧವ ಶಿರ್ಲಾಲು, ಅಭ್ಯಾಸವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ, ಸಹಸಂಚಾಲಕರಾದ ದಿನಕರ ಕುಲಾಲ್ ಪಡoಗಡಿ ಹಾಗೂ ಶಕ್ತಿ ಕೇಂದ್ರ ಪ್ರಮುಖ್, ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ
ಅಭ್ಯರ್ಥಿ ರಕ್ಷಿತ್ ಶಿವರಾಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ವಿಧಾನಪರಿಷತ್ ಉಪ ಚುನಾವಣೆಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ

Suddi Udaya
error: Content is protected !!