23.7 C
ಪುತ್ತೂರು, ಬೆಳ್ತಂಗಡಿ
April 24, 2026
ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ

ಕುಕ್ಕೆಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಅಗರ್ತ,ಮಂಡಲ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ಆಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಮಾಧವ ಶಿರ್ಲಾಲು, ಅಭ್ಯಾಸವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ, ಸಹಸಂಚಾಲಕರಾದ ದಿನಕರ ಕುಲಾಲ್ ಪಡoಗಡಿ ಹಾಗೂ ಶಕ್ತಿ ಕೇಂದ್ರ ಪ್ರಮುಖ್, ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಪುದುವೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸವರ್ಗ

Suddi Udaya
error: Content is protected !!