Uncategorized

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಭೆ ನಡೆಯಿತು.
ಈ ಸಭೆಯಲ್ಲಿ ಶಿಕ್ಷಕ ರಕ್ಷಕ ಸಭೆಯಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಸಮಿತಿಯ ಉಪಾಧ್ಯಕ್ಷರಾಗಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆಯಾದರು.

Related posts

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಅರಿಕೆಗುಡ್ಡೆ ಕ್ಷೇತ್ರದಲ್ಲಿ ಅಭಿಮಾನಿಗಳ ವತಿಯಿಂದ ವಿಶೇಷ ಪೂಜೆ

Suddi Udaya
error: Content is protected !!