37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಹಾಕಿದ ವಿಷಯದಲ್ಲಿ ಶೇಖರ ಲಾಯಿಲ ಅವರು ನೀಡಿದ ದೂರಿನಂತೆ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ. 9 ರಂದು ಮಧ್ಯಾಹ್ನ ಸಮಯ ಬೆಳ್ತಂಗಡಿ ನಿವಾಸಿ ಶೇಖರ ಲಾಯಿಲ (43ವ) ರವರು ತನ್ನ ಮೊಬೈಲ್‌ ಪರಿಶೀಲಿಸುತ್ತಿದ್ದಾಗ, ವಸಂತ ಗಿಳಿಯಾರ್‌ ಎಂಬ ವ್ಯಕ್ತಿಯು, ಅವರ ಪೇಸ್‌ ಬುಕ್‌ ಖಾತೆಯಲ್ಲಿ, ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಸಂದೇಶಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿದ್ದು, ಇದರಿಂದಾಗಿ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಠಾಣೆಯಲ್ಲಿ ಅಕ್ರ : 84/2025 ಕಲಂ. 196 (1) (ಎ) 353(2) ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

Suddi Udaya
error: Content is protected !!