22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿನಿಧನ

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

ಬಳಂಜ ಗ್ರಾಮದ ಕರ್ಮಂದೊಟ್ಟು ನಿವಾಸಿ ರಾಮಕೃಷ್ಣ ಕುಲಾಲ್ (56ವ). ಅವರು ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ನಿಧನರಾದರು.

ಮೃತರು ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು. ಇವರು ಪತ್ನಿ ವಿಮಲ,ಇಬ್ಬರು ಪುತ್ರಿಯರಾದ ವಿದ್ಯಾಶ್ರೀ, ವಿಂಧ್ಯಾಶ್ರಿ ಹಾಗೂ ಸಹೋದರರು, ಸಹೋದರಿಯರು ಮತ್ತು ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!