25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಭೆ ನಡೆಯಿತು.
ಈ ಸಭೆಯಲ್ಲಿ ಶಿಕ್ಷಕ ರಕ್ಷಕ ಸಭೆಯಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಸಮಿತಿಯ ಉಪಾಧ್ಯಕ್ಷರಾಗಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆಯಾದರು.

Related posts

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya
error: Content is protected !!