July 23, 2026
Uncategorized

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಭೆ ನಡೆಯಿತು.
ಈ ಸಭೆಯಲ್ಲಿ ಶಿಕ್ಷಕ ರಕ್ಷಕ ಸಭೆಯಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಸಮಿತಿಯ ಉಪಾಧ್ಯಕ್ಷರಾಗಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆಯಾದರು.

Related posts

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya
error: Content is protected !!