23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕಪ್ರಮುಖ ಸುದ್ದಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುವ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ರಕ್ಷಾಬಂಧನ ಕಾರ್ಯಕ್ರಮವು ಆ.9ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್‌ ಕುಮಾ‌ರ್ ಅಂತರ, ಸಂಚಾಲಕ ಮನೋಜ್ ಕುಮಾರ್, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಬಿಲ್ಲರೋಡಿ, ಕಾರ್ಯದರ್ಶಿ ಅಶೋಕ್, ಕೋಶಾಧಿಕಾರಿ ಅಶ್ವಥ್, ಶಿಲ್ಪಿ ವೆಂಕಟೇಶ್ ಕಾಶಿಬೆಟ್ಟು, ಶ್ರೀನಿವಾಸ ಕಡಿರುದ್ಯಾವರ, ಉಮೇಶ್ ಅತ್ತಾಜೆ, ಪ್ರಮುಖರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!