July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

ಅರಸಿನಮಕ್ಕಿ : ಹಿಂದುತ್ವ, ರಾಷ್ಟೀಯತೆಯ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಬಿಜೆಪಿಯನ್ನು ಹಿರಿಯರು ಕಟ್ಟಿ ಬೆಳೆಸಿದ್ದಾರೆ. ಅವರ ತ್ಯಾಗ, ಪರಿಶ್ರಮವನ್ನು ನೆನಪಿಸಿಕೊಂಡು ಪಕ್ಷವನ್ನು ಸಧೃಡಗೊಳಿಸುವ ಕೆಲಸವನ್ನು ಅಭ್ಯಾಸ ವರ್ಗಗಳ ಮೂಲಕ ಮಾಡಲಾಗುತ್ತಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.


ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಮಹಾಶಕ್ತಿ ಕೇಂದ್ರದದ ಅಧ್ಯಕ್ಷ ಹರೀಶ್ ಕೊಯಿಲ, ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ರೆಖ್ಯ ಶಕ್ತಿ ಕೇಂದ್ರ ಪ್ರಮುಖ್ ಚೇತನ್ ಉಪಸ್ಥಿತರಿದ್ದರು.


ಅಭ್ಯಾಸ ವರ್ಗದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ರೈತ ಮೋರ್ಚಾ ಕಾರ್ಯದರ್ಶಿ ಯೋಗೀಶ್ ಆಲಂಬಿಲ, ಅಭಿಜಿತ್ ಜೈನ್ ಮಾಹಿತಿ ನೀಡಿದರು. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಹೊಸ್ತೋಟ ಸ್ವಾಗತಿಸಿದರು. ವೃಷಾಂಕ್ ಖಾಡಿಲ್ಕರ್ ನಿರೂಪಿಸಿದರು. ಎರಡೂ ಗ್ರಾಮಗಳ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಬೆನ್ನುಹುರಿಯ ದ್ರವ ತುಂಬಿದ ಚೀಲಗಳ ಎಂಡೋಸ್ಕೋಪಿಕ್ ಸರ್ಜರಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೊಂದು ಅಪರೂಪದ ಶಸ್ತ್ರಚಿಕಿತ್ಸೆ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya
error: Content is protected !!