September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

ಅರಸಿನಮಕ್ಕಿ : ಹಿಂದುತ್ವ, ರಾಷ್ಟೀಯತೆಯ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಬಿಜೆಪಿಯನ್ನು ಹಿರಿಯರು ಕಟ್ಟಿ ಬೆಳೆಸಿದ್ದಾರೆ. ಅವರ ತ್ಯಾಗ, ಪರಿಶ್ರಮವನ್ನು ನೆನಪಿಸಿಕೊಂಡು ಪಕ್ಷವನ್ನು ಸಧೃಡಗೊಳಿಸುವ ಕೆಲಸವನ್ನು ಅಭ್ಯಾಸ ವರ್ಗಗಳ ಮೂಲಕ ಮಾಡಲಾಗುತ್ತಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.


ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಮಹಾಶಕ್ತಿ ಕೇಂದ್ರದದ ಅಧ್ಯಕ್ಷ ಹರೀಶ್ ಕೊಯಿಲ, ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ರೆಖ್ಯ ಶಕ್ತಿ ಕೇಂದ್ರ ಪ್ರಮುಖ್ ಚೇತನ್ ಉಪಸ್ಥಿತರಿದ್ದರು.


ಅಭ್ಯಾಸ ವರ್ಗದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ರೈತ ಮೋರ್ಚಾ ಕಾರ್ಯದರ್ಶಿ ಯೋಗೀಶ್ ಆಲಂಬಿಲ, ಅಭಿಜಿತ್ ಜೈನ್ ಮಾಹಿತಿ ನೀಡಿದರು. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಹೊಸ್ತೋಟ ಸ್ವಾಗತಿಸಿದರು. ವೃಷಾಂಕ್ ಖಾಡಿಲ್ಕರ್ ನಿರೂಪಿಸಿದರು. ಎರಡೂ ಗ್ರಾಮಗಳ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya
error: Content is protected !!