22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಜತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.

ತೊಕ್ಕೊಟ್ಟಿನಲ್ಲಿ ಸಂಘಟನೆಯೊ೦ದರ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದೊಟ್ಟಿಗೆ ಈ ದೇಶ ಅಲ್ಲ, ಜಗತ್ತೇ ಇದೆ. ಇಂದು ನಾನು ಮಾತನಾಡುತ್ತಿದ್ದೇನೆ. ನನ್ನನ್ನು ಜೈಲಿಗೆ ಹಾಕಿ, ಅದಕ್ಕೂ ನಾನು ಸಿದ್ಧನಿದ್ದೇನೆ ಎಂದು ಭಾವುಕರಾದರು.

ಎಸ್‌ಐಟಿಯವರು ಧರ್ಮಸ್ಥಳದ ವಠಾರ ಅಗೆಯುತ್ತಿದ್ದಾರೆ, ಶವ ಹುಡುಕುತ್ತಿದ್ದಾರೆ. ನಿಮಗೆ ಅಲ್ಲಿ ಈವರೆಗೆ ಏನೂ ಸಿಕ್ಕಿಲ್ಲ, ಮುಂದೆಯೂ ಸಿಗುವುದಿಲ್ಲ. ಧರ್ಮಸ್ಥಳ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ? ನೀವೇಕೆ ಬಾಯಿ ಬಿಡುತ್ತಿಲ್ಲ? ಒಂದು ದೇವಸ್ಥಾನ ಹಾಳು ಮಾಡುವಾಗ ಸಿಎಂ ಮಾತಾಡುತ್ತಿಲ್ಲ. ನಮಗೆ ನಾಚಿಗೆ ಆಗುತ್ತಿದೆ. ಧರ್ಮಸ್ಥಳ ಹಾಳು ಮಾಡಲು ಈ ಪೂಜಾರಿ ಬಿಡುವುದಿಲ್ಲ ಎಂದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!