July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

ನಿಡ್ಲೆ : ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಗ್ರಾಮದ ತೊಟ್ಲಾಯ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಗಸ್ಟ್ 10 ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯಕ್ತಿಕ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ನಿಡ್ಲೆ 210 ಬೂತ್ ಅಧ್ಯಕ್ಷರಾದ ಗಿರೀಶ್ ಗೌಡ ಮತ್ತು ಬಿಜೆಪಿ ಹಿರಿಯ ಪ್ರಮುಖರಾದ ಚಂದಪ್ಪ ಎಂ. ಕೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮುಸುಕುಧಾರಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಚೂರಿಯಿಂದ ಇರಿದು ಹಲ್ಲೆ : ವಿದ್ಯಾರ್ಥಿನಿ ಆಸ್ಪತ್ರೆಗೆ -ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya
error: Content is protected !!