26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 577 ನೇ ಸೇವಾ ಯೋಜನೆ ರಕ್ಷಾ ಬಂಧನ ಕಾರ್ಯಕ್ರಮ ರೆಂಕೆದಗುತ್ತು ಕುತ್ಯಾರು ಹೊಸ ಮನೆ ಕ್ಷೇತ್ರ ವಠಾರದಲ್ಲಿ ನಡೆಯಿತು.

ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗವೀರ ಪ್ರಧಾನ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ಲ , ಚಲನಚಿತ್ರ ನಟಿ ಸಿಂಚನ ಪಿ ರಾವ್,
ಕಲಾ ಮಾಣಿಕ್ಯ ರಾಜೇಶ್ ಕಣ್ಣೂರು, ಖ್ಯಾತ ತುಳು ಚಲನಚಿತ್ರ ವಿಲನ್ ಪಾತ್ರದಾರಿ ದೀಕ್ಷಿತ್ ಗಾಣಿಗ,
ಎಸಿ ಕ್ರಿಯೇಷನ್ ಸಂಸ್ಥೆಯ ಮಾಲಕ , ಖ್ಯಾತ ನಿರೂಪಕರು ಮನು ಸುಮನ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಬೆಳ್ತಂಗಡಿ ತಾಲೂಕಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳಾದ ಸಂತೋಷ್, ಶರತ್, ಸಂದೇಶ್, ವಿನೋದ್, ಕಿಶನ್, ಪ್ರವೀಣ್ ಆಚಾರ್ಯ, ಲೋಹಿತ್, ಪ್ರೇಮ್ ರಾಜ್ ರೋಷನ್.ಮತ್ತು ಊರ ಹಿತೈಷಿಗಳು ಪಾಲ್ಗೊಂಡಿದ್ದರು.
ಸಂದೀಪ್ ಬೆಳ್ತಂಗಡಿ ನಿರೂಪಿಸಿ, ಜಗದೀಶ್ ಲಾಯಿಲ ಸ್ವಾಗತಿಸಿದರು. ದೇವರಾಜ್ ಪೂಜಾರಿ ಧನ್ಯವಾದವಿತ್ತರು.

Related posts

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya
error: Content is protected !!