23.1 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 577 ನೇ ಸೇವಾ ಯೋಜನೆ ರಕ್ಷಾ ಬಂಧನ ಕಾರ್ಯಕ್ರಮ ರೆಂಕೆದಗುತ್ತು ಕುತ್ಯಾರು ಹೊಸ ಮನೆ ಕ್ಷೇತ್ರ ವಠಾರದಲ್ಲಿ ನಡೆಯಿತು.

ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗವೀರ ಪ್ರಧಾನ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ಲ , ಚಲನಚಿತ್ರ ನಟಿ ಸಿಂಚನ ಪಿ ರಾವ್,
ಕಲಾ ಮಾಣಿಕ್ಯ ರಾಜೇಶ್ ಕಣ್ಣೂರು, ಖ್ಯಾತ ತುಳು ಚಲನಚಿತ್ರ ವಿಲನ್ ಪಾತ್ರದಾರಿ ದೀಕ್ಷಿತ್ ಗಾಣಿಗ,
ಎಸಿ ಕ್ರಿಯೇಷನ್ ಸಂಸ್ಥೆಯ ಮಾಲಕ , ಖ್ಯಾತ ನಿರೂಪಕರು ಮನು ಸುಮನ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಬೆಳ್ತಂಗಡಿ ತಾಲೂಕಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳಾದ ಸಂತೋಷ್, ಶರತ್, ಸಂದೇಶ್, ವಿನೋದ್, ಕಿಶನ್, ಪ್ರವೀಣ್ ಆಚಾರ್ಯ, ಲೋಹಿತ್, ಪ್ರೇಮ್ ರಾಜ್ ರೋಷನ್.ಮತ್ತು ಊರ ಹಿತೈಷಿಗಳು ಪಾಲ್ಗೊಂಡಿದ್ದರು.
ಸಂದೀಪ್ ಬೆಳ್ತಂಗಡಿ ನಿರೂಪಿಸಿ, ಜಗದೀಶ್ ಲಾಯಿಲ ಸ್ವಾಗತಿಸಿದರು. ದೇವರಾಜ್ ಪೂಜಾರಿ ಧನ್ಯವಾದವಿತ್ತರು.

Related posts

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ನಾವೂರು ಶಕ್ತಿ ಕೇಂದ್ರದ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya
error: Content is protected !!