July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

ವೇಣೂರು : ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು ಆರಂಬೋಡಿ ಇವರು ಆಯ್ಕೆಯಾಗಿದ್ದಾರೆ.

ಪ್ರಸ್ತುತ ಇವರು ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಸದಸ್ಯರಾಗಿ,ಹಿಂದೂ ಜಾಗರಣ ವೇದಿಕೆ ಆರಂಬೋಡಿ ಮೊಸರು ಕುಡಿಕೆ ಉತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಮಂಜುನಾಥೇಶ್ವರ ಭಜನಾ ಮಂಡಳಿ ಪಾಣಿಮೇರು ಇದರ ಸದಸ್ಯರಾಗಿ, ಬಿರುವೆರ್ ಕೂಟ ಆರಂಬೋಡಿ ಗ್ರಾಮದ ಸದಸ್ಯರಾಗಿ, ಹೊಕ್ಕಾಡಿಗೋಳಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾಗಿ, ಕೃಷಿಕರಾಗಿದ್ದು, ಅಲ್ಲದೆ ವಿವಿಧ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಪ್ರಸ್ತುತ ಇವರು ಸಿದ್ದಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ.

Related posts

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!