23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳ ಆರೋಪಕ್ಕೆ ಸಂಬಂಧಿಸಿ ನ್ಯಾಯೋಚಿತ ತನಿಖೆ ನಡೆದು ಪ್ರಕರಣಕ್ಕೆ ನ್ಯಾಯ ದೊರೆಯಲಿ. ಈ ವೇಳೆ ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ. ನ್ಯಾಯ ತೀರ್ಮಾನ ಆಗುವವರೆಗೆ ಸಂಯಮ ಕಾಯ್ದುಕೊಳ್ಳಬೇಕು ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಸರ್ಕಾರದ ಆದೇಶದ ಮೇರೆಗೆ ಅಸಹಜ ಮರಣಗಳ ನ್ಯಾಯೋಚಿತ ತನಿಖೆ ನಡೆಯುತ್ತಿದ್ದು, ಪ್ರಜ್ಞಾವಂತ ನಾಗರಿಕರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಈಗಾಗಲೇ ‌ ಅದನ್ನು ಸ್ವಾಗತಿಸಿದ್ದಾರೆ. ಎಸ್‌ಐಟಿ ಪ್ರಾಮಾಣಿಕ ತನಿಖೆ ನಡೆಸುತ್ತಿದೆ. ಈ ಸಂದರ್ಭ ಶ್ರೀಕ್ಷೇತ್ರವನ್ನು ಗುರಿಯಾಗಿಸಿಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!