July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳ ಆರೋಪಕ್ಕೆ ಸಂಬಂಧಿಸಿ ನ್ಯಾಯೋಚಿತ ತನಿಖೆ ನಡೆದು ಪ್ರಕರಣಕ್ಕೆ ನ್ಯಾಯ ದೊರೆಯಲಿ. ಈ ವೇಳೆ ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ. ನ್ಯಾಯ ತೀರ್ಮಾನ ಆಗುವವರೆಗೆ ಸಂಯಮ ಕಾಯ್ದುಕೊಳ್ಳಬೇಕು ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಸರ್ಕಾರದ ಆದೇಶದ ಮೇರೆಗೆ ಅಸಹಜ ಮರಣಗಳ ನ್ಯಾಯೋಚಿತ ತನಿಖೆ ನಡೆಯುತ್ತಿದ್ದು, ಪ್ರಜ್ಞಾವಂತ ನಾಗರಿಕರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಈಗಾಗಲೇ ‌ ಅದನ್ನು ಸ್ವಾಗತಿಸಿದ್ದಾರೆ. ಎಸ್‌ಐಟಿ ಪ್ರಾಮಾಣಿಕ ತನಿಖೆ ನಡೆಸುತ್ತಿದೆ. ಈ ಸಂದರ್ಭ ಶ್ರೀಕ್ಷೇತ್ರವನ್ನು ಗುರಿಯಾಗಿಸಿಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

Related posts

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya
error: Content is protected !!