37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

ಉರುವಾಲು : ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉರುವಾಲು ಇಲ್ಲಿ ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು .


ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ರಕ್ಷಾಬಂಧನ ಕಾರ್ಯಕ್ರಮದಲ್ಲಿ ಪಾಲ್ಕೊಂಡರು. ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳಿಗೆ ಹಣೆಗೆ ತಿಲಕವನ್ನಿಟ್ಟು ಆರತಿ ಬೆಳಗಿ ಕೈಗೆ ರಕ್ಷೆಯನ್ನು ಕಟ್ಟುವ ಮೂಲಕ ಅಣ್ಣ ತಂಗಿ ಬಾಂಧವ್ಯವನ್ನು ಇತರ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಬಳಿಕ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಉಡುಗೊರೆ ಯನ್ನು ನೀಡಿ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಹಾಜರಿದ್ದು, ವಿದ್ಯಾರ್ಥಿಗಳ ಸಂಭ್ರಮದಲ್ಲಿ ಪಾಲ್ಗೊಂಡರು.

Related posts

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya
error: Content is protected !!