25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

ನಿಡ್ಲೆ : ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಗ್ರಾಮದ ತೊಟ್ಲಾಯ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಗಸ್ಟ್ 10 ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯಕ್ತಿಕ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ನಿಡ್ಲೆ 210 ಬೂತ್ ಅಧ್ಯಕ್ಷರಾದ ಗಿರೀಶ್ ಗೌಡ ಮತ್ತು ಬಿಜೆಪಿ ಹಿರಿಯ ಪ್ರಮುಖರಾದ ಚಂದಪ್ಪ ಎಂ. ಕೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya
error: Content is protected !!