23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

ನಿಡ್ಲೆ : ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಗ್ರಾಮದ ತೊಟ್ಲಾಯ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಗಸ್ಟ್ 10 ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯಕ್ತಿಕ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ನಿಡ್ಲೆ 210 ಬೂತ್ ಅಧ್ಯಕ್ಷರಾದ ಗಿರೀಶ್ ಗೌಡ ಮತ್ತು ಬಿಜೆಪಿ ಹಿರಿಯ ಪ್ರಮುಖರಾದ ಚಂದಪ್ಪ ಎಂ. ಕೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

Suddi Udaya
error: Content is protected !!