25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 577 ನೇ ಸೇವಾ ಯೋಜನೆ ರಕ್ಷಾ ಬಂಧನ ಕಾರ್ಯಕ್ರಮ ರೆಂಕೆದಗುತ್ತು ಕುತ್ಯಾರು ಹೊಸ ಮನೆ ಕ್ಷೇತ್ರ ವಠಾರದಲ್ಲಿ ನಡೆಯಿತು.

ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗವೀರ ಪ್ರಧಾನ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ಲ , ಚಲನಚಿತ್ರ ನಟಿ ಸಿಂಚನ ಪಿ ರಾವ್,
ಕಲಾ ಮಾಣಿಕ್ಯ ರಾಜೇಶ್ ಕಣ್ಣೂರು, ಖ್ಯಾತ ತುಳು ಚಲನಚಿತ್ರ ವಿಲನ್ ಪಾತ್ರದಾರಿ ದೀಕ್ಷಿತ್ ಗಾಣಿಗ,
ಎಸಿ ಕ್ರಿಯೇಷನ್ ಸಂಸ್ಥೆಯ ಮಾಲಕ , ಖ್ಯಾತ ನಿರೂಪಕರು ಮನು ಸುಮನ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಬೆಳ್ತಂಗಡಿ ತಾಲೂಕಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳಾದ ಸಂತೋಷ್, ಶರತ್, ಸಂದೇಶ್, ವಿನೋದ್, ಕಿಶನ್, ಪ್ರವೀಣ್ ಆಚಾರ್ಯ, ಲೋಹಿತ್, ಪ್ರೇಮ್ ರಾಜ್ ರೋಷನ್.ಮತ್ತು ಊರ ಹಿತೈಷಿಗಳು ಪಾಲ್ಗೊಂಡಿದ್ದರು.
ಸಂದೀಪ್ ಬೆಳ್ತಂಗಡಿ ನಿರೂಪಿಸಿ, ಜಗದೀಶ್ ಲಾಯಿಲ ಸ್ವಾಗತಿಸಿದರು. ದೇವರಾಜ್ ಪೂಜಾರಿ ಧನ್ಯವಾದವಿತ್ತರು.

Related posts

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!