25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 577 ನೇ ಸೇವಾ ಯೋಜನೆ ರಕ್ಷಾ ಬಂಧನ ಕಾರ್ಯಕ್ರಮ ರೆಂಕೆದಗುತ್ತು ಕುತ್ಯಾರು ಹೊಸ ಮನೆ ಕ್ಷೇತ್ರ ವಠಾರದಲ್ಲಿ ನಡೆಯಿತು.

ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗವೀರ ಪ್ರಧಾನ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ಲ , ಚಲನಚಿತ್ರ ನಟಿ ಸಿಂಚನ ಪಿ ರಾವ್,
ಕಲಾ ಮಾಣಿಕ್ಯ ರಾಜೇಶ್ ಕಣ್ಣೂರು, ಖ್ಯಾತ ತುಳು ಚಲನಚಿತ್ರ ವಿಲನ್ ಪಾತ್ರದಾರಿ ದೀಕ್ಷಿತ್ ಗಾಣಿಗ,
ಎಸಿ ಕ್ರಿಯೇಷನ್ ಸಂಸ್ಥೆಯ ಮಾಲಕ , ಖ್ಯಾತ ನಿರೂಪಕರು ಮನು ಸುಮನ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಬೆಳ್ತಂಗಡಿ ತಾಲೂಕಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳಾದ ಸಂತೋಷ್, ಶರತ್, ಸಂದೇಶ್, ವಿನೋದ್, ಕಿಶನ್, ಪ್ರವೀಣ್ ಆಚಾರ್ಯ, ಲೋಹಿತ್, ಪ್ರೇಮ್ ರಾಜ್ ರೋಷನ್.ಮತ್ತು ಊರ ಹಿತೈಷಿಗಳು ಪಾಲ್ಗೊಂಡಿದ್ದರು.
ಸಂದೀಪ್ ಬೆಳ್ತಂಗಡಿ ನಿರೂಪಿಸಿ, ಜಗದೀಶ್ ಲಾಯಿಲ ಸ್ವಾಗತಿಸಿದರು. ದೇವರಾಜ್ ಪೂಜಾರಿ ಧನ್ಯವಾದವಿತ್ತರು.

Related posts

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!