July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 577 ನೇ ಸೇವಾ ಯೋಜನೆ ರಕ್ಷಾ ಬಂಧನ ಕಾರ್ಯಕ್ರಮ ರೆಂಕೆದಗುತ್ತು ಕುತ್ಯಾರು ಹೊಸ ಮನೆ ಕ್ಷೇತ್ರ ವಠಾರದಲ್ಲಿ ನಡೆಯಿತು.

ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗವೀರ ಪ್ರಧಾನ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ಲ , ಚಲನಚಿತ್ರ ನಟಿ ಸಿಂಚನ ಪಿ ರಾವ್,
ಕಲಾ ಮಾಣಿಕ್ಯ ರಾಜೇಶ್ ಕಣ್ಣೂರು, ಖ್ಯಾತ ತುಳು ಚಲನಚಿತ್ರ ವಿಲನ್ ಪಾತ್ರದಾರಿ ದೀಕ್ಷಿತ್ ಗಾಣಿಗ,
ಎಸಿ ಕ್ರಿಯೇಷನ್ ಸಂಸ್ಥೆಯ ಮಾಲಕ , ಖ್ಯಾತ ನಿರೂಪಕರು ಮನು ಸುಮನ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಬೆಳ್ತಂಗಡಿ ತಾಲೂಕಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳಾದ ಸಂತೋಷ್, ಶರತ್, ಸಂದೇಶ್, ವಿನೋದ್, ಕಿಶನ್, ಪ್ರವೀಣ್ ಆಚಾರ್ಯ, ಲೋಹಿತ್, ಪ್ರೇಮ್ ರಾಜ್ ರೋಷನ್.ಮತ್ತು ಊರ ಹಿತೈಷಿಗಳು ಪಾಲ್ಗೊಂಡಿದ್ದರು.
ಸಂದೀಪ್ ಬೆಳ್ತಂಗಡಿ ನಿರೂಪಿಸಿ, ಜಗದೀಶ್ ಲಾಯಿಲ ಸ್ವಾಗತಿಸಿದರು. ದೇವರಾಜ್ ಪೂಜಾರಿ ಧನ್ಯವಾದವಿತ್ತರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!