22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

ವೇಣೂರು : ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು ಆರಂಬೋಡಿ ಇವರು ಆಯ್ಕೆಯಾಗಿದ್ದಾರೆ.

ಪ್ರಸ್ತುತ ಇವರು ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಸದಸ್ಯರಾಗಿ,ಹಿಂದೂ ಜಾಗರಣ ವೇದಿಕೆ ಆರಂಬೋಡಿ ಮೊಸರು ಕುಡಿಕೆ ಉತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಮಂಜುನಾಥೇಶ್ವರ ಭಜನಾ ಮಂಡಳಿ ಪಾಣಿಮೇರು ಇದರ ಸದಸ್ಯರಾಗಿ, ಬಿರುವೆರ್ ಕೂಟ ಆರಂಬೋಡಿ ಗ್ರಾಮದ ಸದಸ್ಯರಾಗಿ, ಹೊಕ್ಕಾಡಿಗೋಳಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾಗಿ, ಕೃಷಿಕರಾಗಿದ್ದು, ಅಲ್ಲದೆ ವಿವಿಧ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಪ್ರಸ್ತುತ ಇವರು ಸಿದ್ದಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya
error: Content is protected !!