September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳ ಆರೋಪಕ್ಕೆ ಸಂಬಂಧಿಸಿ ನ್ಯಾಯೋಚಿತ ತನಿಖೆ ನಡೆದು ಪ್ರಕರಣಕ್ಕೆ ನ್ಯಾಯ ದೊರೆಯಲಿ. ಈ ವೇಳೆ ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ. ನ್ಯಾಯ ತೀರ್ಮಾನ ಆಗುವವರೆಗೆ ಸಂಯಮ ಕಾಯ್ದುಕೊಳ್ಳಬೇಕು ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಸರ್ಕಾರದ ಆದೇಶದ ಮೇರೆಗೆ ಅಸಹಜ ಮರಣಗಳ ನ್ಯಾಯೋಚಿತ ತನಿಖೆ ನಡೆಯುತ್ತಿದ್ದು, ಪ್ರಜ್ಞಾವಂತ ನಾಗರಿಕರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಈಗಾಗಲೇ ‌ ಅದನ್ನು ಸ್ವಾಗತಿಸಿದ್ದಾರೆ. ಎಸ್‌ಐಟಿ ಪ್ರಾಮಾಣಿಕ ತನಿಖೆ ನಡೆಸುತ್ತಿದೆ. ಈ ಸಂದರ್ಭ ಶ್ರೀಕ್ಷೇತ್ರವನ್ನು ಗುರಿಯಾಗಿಸಿಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

Related posts

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya
error: Content is protected !!