23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

ಬೆಳ್ತಂಗಡಿ; ಖಾಸಗಿ ಬಸ್ಸು ನೌಕರರ ಸಂಘ ಬೆಳ್ತಂಗಡಿ- ಉಪ್ಪಿನಂಗಡಿ ಇದರ ವತಿಯಿಂದ ಶ್ರಮದಾನ ಮಾಡುವ ಮೂಲಕ ತೀರಾ ನಾದುರಸ್ಥಿಯಲ್ಲಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳನ್ನು ತಾತ್ಕಾಲಿಕವಾಗಿ ಖಾಸಗಿ ಬಸ್ಸು ನೌಕರರ ಸಂಘದವರಿಂದ ದುರಸ್ತಿ ಮಾಡಲಾಯಿತು.

ಸಂಘದ ಅಧ್ಯಕ್ಷ ಸಿದ್ದೀಕ್ ಕೆಂಪಿ ಅವರ ನೇತೃತ್ವದಲ್ಲಿ ನಡೆದ ಈ ಶ್ರಮದಾನದಲ್ಲಿ ಜೆಸಿಬಿ ಯಂತ್ರದ ಮೂಲಕ ರಸ್ತೆ ಗುಂಡಿ‌ ಹಾಗೂ‌ ಏರು‌ತಗ್ಗುಗಳನ್ನು ಸಮತಟ್ಟುಗೊಳಿಸಿ ತಾತ್ಕಾಲಿಕವಾಗಿ ಸರಾಗವಾಗಿ ಸಂಚರಿಸುವಂತೆ ಕ್ರಮ‌ವಹಿಸಲಾಯಿತು.

ಶ್ರಮದಾನದಲ್ಲಿ ಖಾಸಗಿ ಬಸ್ಸು ನೌಕರರ ಸಂಘದ ಪ್ರಮುಖರಾದ ಇಲ್ಯಾಸ್ ಕರಾಯ, ನಾರಾಯಣ, ಗಣೇಶ, ಜಯ, ಸಾದಿಕ್, ಕೆ‌ಎಸ್ ಅಬ್ದುಲ್ಲ, ಶಬೀರ್, ದಿನೇಶ್, ರಾಜೇಶ್, ಗಣೇಶ್ ಅಳಕೆ, ಬಾಬು, ಸತೀಶ್ ಕಾಮತ್, ಎಂ.ಕೆ ಮಠ, ದಿನೇಶ್ ಸಹಕರಿಸಿದರು. ತಂಡದ ಕಾರ್ಯವನ್ನು ಪ್ರಯಾಣಿಕರು ಕೊಂಡಾಡಿದರು.

Related posts

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!