March 7, 2026
Uncategorized

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ

ಅಳದಂಗಡಿ ಆಮಂತ್ರಣ ಪ್ರತಿಷ್ಟಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಪನ್ಯಾಸಕರಾದ ರಾಜೇಶ್ ಜೈನ್ ಪಿಲ್ಯ, ಕರಂಬಾರು ಶಾಲೆ ಜ್ಞಾನದೀಪ ಶಿಕ್ಷಕ ಸದಾಶಿವ, ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ಭಾಗವಹಿಸಿದ್ದರು.

ದಯಾಕರ ರೈ, ಪ್ರಪುಲ್ಲ ಟೆಕ್ಸ್ಟೈಲ್ಸ್ ಮಾಲಕ ಪ್ರದೀಪ್, ಜಿನ್ನಪ್ಪ ನಾಯ್ಕ್, ರಾಜೇಶ್ ಕುದ್ಯಾಡಿ, ಉಪಸ್ಥಿತರಿದ್ದರು. ಶ್ರೀಲತಾ ಸುಲ್ಕೆರಿ ಮೊಗ್ರು, ಪವಿತ್ರ ಅಳದಂಗಡಿ, ಯಕ್ಷಗಾನ ಕಲಿಯುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!