23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ಆ. 10 ರಂದು ಸ್ವರಾಜ್ ಸಭಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ರವರು ಇಂಜಿನಿಯರಿಂಗ್, ಡಿಪ್ಲೋಮಾ ಪ್ರವೇಶ ಪಡೆದ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಒಟ್ಟು ಆರು ಲಕ್ಷದ 15ಸಾವಿರ ವಿದ್ಯಾರ್ಥಿ ವೇತನವನ್ನು ವಿತರಿಸಿದರು.

ಈ ಸಂಧರ್ಭದಲ್ಲಿ ವೇದಿಕೆಯಲ್ಲಿ ಶ್ರೀಧರ್ ಪೂಜಾರಿ,ಸತ್ಯದೇವತೆ ಆಡಳಿತದಾರರಾದ ಶಿವಪ್ರಸಾದ್ ಅಜಿಲ, ವೈದ್ಯರುಗಳಾದ ಡಾ ಎನ್.ಎಮ್. ತುಳುಪುಲೆ, ಡಾ ಹರಿಪ್ರಸಾದ್ ಸುವರ್ಣ, ಪ್ರಗತಿ ಪರ ಕೃಷಿಕ ಎಮ್ ಗಂಗಾಧರ್ ಮಿತ್ತಮಾರ್, ಸುಲ್ಕೇರಿ ಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಸುಜಿತ್ ಮರೋಳಿ, ರೋಷನ್ ಸಾಲ್ಯಾನ್, ಶಿವಪ್ರಸಾದ್ ಉಪಸ್ಥಿತರಿದ್ದರು.

ವಿಜಯ ಕುಮಾರ್ ನಾವರ ಕಾರ್ಯಕ್ರಮ ನಿರೂಪಿಸಿದರು.

Related posts

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!