32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

ಉರುವಾಲು : ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉರುವಾಲು ಇಲ್ಲಿ ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು .


ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ರಕ್ಷಾಬಂಧನ ಕಾರ್ಯಕ್ರಮದಲ್ಲಿ ಪಾಲ್ಕೊಂಡರು. ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳಿಗೆ ಹಣೆಗೆ ತಿಲಕವನ್ನಿಟ್ಟು ಆರತಿ ಬೆಳಗಿ ಕೈಗೆ ರಕ್ಷೆಯನ್ನು ಕಟ್ಟುವ ಮೂಲಕ ಅಣ್ಣ ತಂಗಿ ಬಾಂಧವ್ಯವನ್ನು ಇತರ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಬಳಿಕ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಉಡುಗೊರೆ ಯನ್ನು ನೀಡಿ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಹಾಜರಿದ್ದು, ವಿದ್ಯಾರ್ಥಿಗಳ ಸಂಭ್ರಮದಲ್ಲಿ ಪಾಲ್ಗೊಂಡರು.

Related posts

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya
error: Content is protected !!