23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಜತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.

ತೊಕ್ಕೊಟ್ಟಿನಲ್ಲಿ ಸಂಘಟನೆಯೊ೦ದರ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದೊಟ್ಟಿಗೆ ಈ ದೇಶ ಅಲ್ಲ, ಜಗತ್ತೇ ಇದೆ. ಇಂದು ನಾನು ಮಾತನಾಡುತ್ತಿದ್ದೇನೆ. ನನ್ನನ್ನು ಜೈಲಿಗೆ ಹಾಕಿ, ಅದಕ್ಕೂ ನಾನು ಸಿದ್ಧನಿದ್ದೇನೆ ಎಂದು ಭಾವುಕರಾದರು.

ಎಸ್‌ಐಟಿಯವರು ಧರ್ಮಸ್ಥಳದ ವಠಾರ ಅಗೆಯುತ್ತಿದ್ದಾರೆ, ಶವ ಹುಡುಕುತ್ತಿದ್ದಾರೆ. ನಿಮಗೆ ಅಲ್ಲಿ ಈವರೆಗೆ ಏನೂ ಸಿಕ್ಕಿಲ್ಲ, ಮುಂದೆಯೂ ಸಿಗುವುದಿಲ್ಲ. ಧರ್ಮಸ್ಥಳ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ? ನೀವೇಕೆ ಬಾಯಿ ಬಿಡುತ್ತಿಲ್ಲ? ಒಂದು ದೇವಸ್ಥಾನ ಹಾಳು ಮಾಡುವಾಗ ಸಿಎಂ ಮಾತಾಡುತ್ತಿಲ್ಲ. ನಮಗೆ ನಾಚಿಗೆ ಆಗುತ್ತಿದೆ. ಧರ್ಮಸ್ಥಳ ಹಾಳು ಮಾಡಲು ಈ ಪೂಜಾರಿ ಬಿಡುವುದಿಲ್ಲ ಎಂದರು.

Related posts

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!