July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

ಬೆಳ್ತಂಗಡಿ : ಇಲ್ಲಿಯ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಮೊದಲ ವರ್ಷದ ಆಟಿದ ರಂಗ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನೆರವೇರಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ನಿರ್ದೇಶಕ ಜಿತೇಶ್ ಕುಮಾರ್ ಇವರ ಮಾತೃಶ್ರೀ ಶ್ರೀಮತಿ ರೇವತಿ ನೆರವೇರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮುಂಡತೋಡಿ ಪೆರ್ಲ ಮುಖ್ಯ ಶಿಕ್ಷಕಿ ಶ್ರೀಮತಿ ಸೇವಂತಿ ಭಾಗವಹಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಜೆಸಿಐ ಅಧ್ಯಕ್ಷೆ ಶ್ರೀಮತಿ ಆಶಾ ಪ್ರಶಾಂತ್ , ಬೆಳ್ತಂಗಡಿ ಕಲ್ಪತರು ನರ್ಸಿಂಗ್ ಕಾಲೇಜು ಪ್ರಾಂಶುಪಾಲರು ಶ್ರೀಮತಿ ಚಂದ್ರಿಕಾ, ಬೆಳ್ತಂಗಡಿ ಯುವವಾಹಿನಿ ಅಧ್ಯಕ್ಷ ಗುರುರಾಜ್ ಗುರಿಪಲ್ಲ ಭಾಗವಹಿಸಿದರು

ಕಾರ್ಯಕ್ರಮವನ್ನು ಶ್ರೀಮತಿ ಶ್ವೇತಾ ನಿರೂಪಿಸಿ, ಹರ್ಷಿಕ ಇವರ ಪ್ರಾರ್ಥನೆಯ ಮೂಲಕ ಎಸ್.ಡಿ.ಎಮ್ ಶಾಲೆಯ ಶಿಕ್ಷಕಿ ಶ್ರೀಮತಿ ಸೌಮ್ಯ ಸ್ವಾಗತಿಸಿದರು. ಜಿತೇಶ್ ಕುಮಾರ್ ಧನ್ಯವಾದವಿತ್ತರು.


ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿ ಹಾಗೂ ಪೋಷಕರು ಭಾಗವಹಿಸಿ ಸುಮಾರು 40ಬಗೆಯ ತಿಂಡಿ ತಿನಸು ತಂದು ವಿಶೇಷ ಆಕರ್ಷಣೆಯಾಗಿದೆ.

Related posts

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya
error: Content is protected !!