March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 577 ನೇ ಸೇವಾ ಯೋಜನೆ ರಕ್ಷಾ ಬಂಧನ ಕಾರ್ಯಕ್ರಮ ರೆಂಕೆದಗುತ್ತು ಕುತ್ಯಾರು ಹೊಸ ಮನೆ ಕ್ಷೇತ್ರ ವಠಾರದಲ್ಲಿ ನಡೆಯಿತು.

ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗವೀರ ಪ್ರಧಾನ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ಲ , ಚಲನಚಿತ್ರ ನಟಿ ಸಿಂಚನ ಪಿ ರಾವ್,
ಕಲಾ ಮಾಣಿಕ್ಯ ರಾಜೇಶ್ ಕಣ್ಣೂರು, ಖ್ಯಾತ ತುಳು ಚಲನಚಿತ್ರ ವಿಲನ್ ಪಾತ್ರದಾರಿ ದೀಕ್ಷಿತ್ ಗಾಣಿಗ,
ಎಸಿ ಕ್ರಿಯೇಷನ್ ಸಂಸ್ಥೆಯ ಮಾಲಕ , ಖ್ಯಾತ ನಿರೂಪಕರು ಮನು ಸುಮನ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಬೆಳ್ತಂಗಡಿ ತಾಲೂಕಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳಾದ ಸಂತೋಷ್, ಶರತ್, ಸಂದೇಶ್, ವಿನೋದ್, ಕಿಶನ್, ಪ್ರವೀಣ್ ಆಚಾರ್ಯ, ಲೋಹಿತ್, ಪ್ರೇಮ್ ರಾಜ್ ರೋಷನ್.ಮತ್ತು ಊರ ಹಿತೈಷಿಗಳು ಪಾಲ್ಗೊಂಡಿದ್ದರು.
ಸಂದೀಪ್ ಬೆಳ್ತಂಗಡಿ ನಿರೂಪಿಸಿ, ಜಗದೀಶ್ ಲಾಯಿಲ ಸ್ವಾಗತಿಸಿದರು. ದೇವರಾಜ್ ಪೂಜಾರಿ ಧನ್ಯವಾದವಿತ್ತರು.

Related posts

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya
error: Content is protected !!