23.1 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 577 ನೇ ಸೇವಾ ಯೋಜನೆ ರಕ್ಷಾ ಬಂಧನ ಕಾರ್ಯಕ್ರಮ ರೆಂಕೆದಗುತ್ತು ಕುತ್ಯಾರು ಹೊಸ ಮನೆ ಕ್ಷೇತ್ರ ವಠಾರದಲ್ಲಿ ನಡೆಯಿತು.

ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗವೀರ ಪ್ರಧಾನ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ಲ , ಚಲನಚಿತ್ರ ನಟಿ ಸಿಂಚನ ಪಿ ರಾವ್,
ಕಲಾ ಮಾಣಿಕ್ಯ ರಾಜೇಶ್ ಕಣ್ಣೂರು, ಖ್ಯಾತ ತುಳು ಚಲನಚಿತ್ರ ವಿಲನ್ ಪಾತ್ರದಾರಿ ದೀಕ್ಷಿತ್ ಗಾಣಿಗ,
ಎಸಿ ಕ್ರಿಯೇಷನ್ ಸಂಸ್ಥೆಯ ಮಾಲಕ , ಖ್ಯಾತ ನಿರೂಪಕರು ಮನು ಸುಮನ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಬೆಳ್ತಂಗಡಿ ತಾಲೂಕಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳಾದ ಸಂತೋಷ್, ಶರತ್, ಸಂದೇಶ್, ವಿನೋದ್, ಕಿಶನ್, ಪ್ರವೀಣ್ ಆಚಾರ್ಯ, ಲೋಹಿತ್, ಪ್ರೇಮ್ ರಾಜ್ ರೋಷನ್.ಮತ್ತು ಊರ ಹಿತೈಷಿಗಳು ಪಾಲ್ಗೊಂಡಿದ್ದರು.
ಸಂದೀಪ್ ಬೆಳ್ತಂಗಡಿ ನಿರೂಪಿಸಿ, ಜಗದೀಶ್ ಲಾಯಿಲ ಸ್ವಾಗತಿಸಿದರು. ದೇವರಾಜ್ ಪೂಜಾರಿ ಧನ್ಯವಾದವಿತ್ತರು.

Related posts

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya
error: Content is protected !!