September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಕ್ಷೇತ್ರದ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ, ಹೊಸಪೇಟೆ ವಿಧಾಸಭಾ ಸದಸ್ಯ ಎಚ್.ಆರ್. ಗವಿಯಪ್ಪ, ಗಂಗಾವತಿ ಶಾಸಕ ಹೆಚ್.ಎಸ್. ಮುರಳೀಧರ್,ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ, ಚಿಕ್ಕಬಳ್ಳಾಪುರ ಶ್ರೀ ನಾಗನಾಧೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು, ಟ್ರಸ್ಟಿ ಸುಜಿತಾ ವಿ ಬಂಗೇರ, ನಿವೃತ ಪೋಲಿಸ್ ಅಧಿಕಾರಿ‌ ಮಿತ್ರ ಹೆರಾಜೆ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಉಪಾಧ್ಯಕ್ಷರಾದ ವಿಶ್ವನಾಥ ಆರ್ ನಾಯಕ್, ಮಹಾಬಲ ಶೆಟ್ಟಿ ಸೇರಿದಂತೆ ಸೇವಾ ಪ್ರತಿಷ್ಠಾನದ ಟ್ರಸ್ಟಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya
error: Content is protected !!