32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳ ಆರೋಪಕ್ಕೆ ಸಂಬಂಧಿಸಿ ನ್ಯಾಯೋಚಿತ ತನಿಖೆ ನಡೆದು ಪ್ರಕರಣಕ್ಕೆ ನ್ಯಾಯ ದೊರೆಯಲಿ. ಈ ವೇಳೆ ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ. ನ್ಯಾಯ ತೀರ್ಮಾನ ಆಗುವವರೆಗೆ ಸಂಯಮ ಕಾಯ್ದುಕೊಳ್ಳಬೇಕು ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಸರ್ಕಾರದ ಆದೇಶದ ಮೇರೆಗೆ ಅಸಹಜ ಮರಣಗಳ ನ್ಯಾಯೋಚಿತ ತನಿಖೆ ನಡೆಯುತ್ತಿದ್ದು, ಪ್ರಜ್ಞಾವಂತ ನಾಗರಿಕರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಈಗಾಗಲೇ ‌ ಅದನ್ನು ಸ್ವಾಗತಿಸಿದ್ದಾರೆ. ಎಸ್‌ಐಟಿ ಪ್ರಾಮಾಣಿಕ ತನಿಖೆ ನಡೆಸುತ್ತಿದೆ. ಈ ಸಂದರ್ಭ ಶ್ರೀಕ್ಷೇತ್ರವನ್ನು ಗುರಿಯಾಗಿಸಿಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!