25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

ಬೆಳ್ತಂಗಡಿ: ನಾರಾವಿ ಗ್ರಾಮದ ಹಿರ್ತ್ತೊಟ್ಟು ಜಿನ್ನಪ್ಪ ಬಿ. ಪೂಜಾರಿ ಅವರ ಪತ್ನಿ, ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ದೊರಕಿದೆ.

ಮಂಗಳೂರಿನ ಬೆಸೆಂಟ್‌ ಮಹಿಳಾ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ಸೆಕೆಟೇರಿಯಲ್‌ ಪ್ರಾಕ್ಟೀಸ್‌ ವಿಭಾಗದ ಸಹ ಪ್ರಾಧ್ಯಾಪಕಿಯಾಗಿರುವ ಹೇಮಲತಾ ಅವರು ಅಣ್ಣಾಮಲೈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರಾಮು ಎನ್‌ ಮತ್ತು ಆರ್‌.ವಿ. ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ಬಾಲಾಜಿ ಬೋವಿ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು.

ಹೇಮಲತಾ ಅವರು ಮಂಡಿಸಿದ ‘ಇಂಪ್ಯಾಕ್ಟ್‌ ಆಫ್‌ ಟ್ರೈನಿಂಗ್‌ ಆನ್‌ ದಿ ಸಾಫ್ಟ್‌ ಅಂಡ್‌ ಹಾರ್ಡ್‌ ಸ್ಕಿಲ್ಸ್‌ ಟುವರ್ಡ್ಸ್‌ ಎಫೀಶಿಯೆನ್ಸಿ ಆಫ್‌ ಎಂಪ್ಲಾಯಿಸ್‌ ಆಫ್‌ ಎಂಎಸ್‌ಎಂಇಎಸ್‌ ಇನ್‌ ದಕ್ಷಿಣ ಕನ್ನಡ ಡಿಸ್ಟ್ರಿಕ್‌’ (Impact of training on the Soft and Hard skills towards efficiency of employees of MSMEs in Dakshina Kannada District) ಎಂಬ ಮಹಾಪ್ರಬಂಧ ಡಾಕ್ಟರೇಟ್‌ ಪದವಿಗೆ ಆಯ್ಕೆಯಾಗಿದೆ.

ಹೇಮಲತಾ ಅವರು ಶಿರ್ವ ಮಂಚಕಲ್‌ ಗ್ರಾಮದ ಸೋಮಪ್ಪ ಮತ್ತು ಕಂಪಾಬೈ ದಂಪತಿಯ ಪುತ್ರಿ.

Related posts

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!