23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು.
ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು.

ಸದಸ್ಯರಾಗಿ ಸುಧಾಕರ, ಜಾನಕಿ ಶೀನಪ್ಪ, ಇಸುಬು, ಮೈಮುನ, ಶೈನಾಜ್, ಧರ್ಣಪ್ಪ ,ಜಗದೀಶ್ ಕೊಪ್ಪದ ಕೋಡಿ, ಹರೀಶ್ ಕಲ್ಲಾಜೆ, ಸತೀಶ್ ಕಟ್ನಡ್ಕ, ಯೋಗೀಶ್ ಬಂಗೇರ, ಮಾಲತಿ, ಹೇಮಾವತಿ, ಹೇಮಲತಾ, ರಜಿತ ಜಯಶ್ರೀ ಆಯ್ಕೆಗೊಂಡರು. ಪದ ನಿಮಿತ್ತ ಸದಸ್ಯರಾಗಿ ಮುಖ್ಯ ಶಿಕ್ಷಕಿ ದೀಪಾ, ಆರೋಗ್ಯ ಕಾರ್ಯಕರ್ತೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ನೇಮಕಗೊಂಡರು.

ನಾಮ ನಿರ್ದೇಶಿತ ಸದಸ್ಯರಾಗಿ ಆನಂದ ಅಡಿಲು, ಶಾಲಾ ಶಿಕ್ಷಕಿ ಮೇಘ, ಶಾಲಾ ವಿದ್ಯಾರ್ಥಿ ಅಖಿಲೇಶ್ ನೇಮಕಗೊಂಡರು. ನೂತನ ಎಸ್‌ಡಿಎಂಸಿ ಸಮಿತಿಗೆ ಶುಭ ಹಾರೈಸಲಾಯಿತು ಹಾಗೂ ಜವಾಬ್ದಾರಿಗಳನ್ನು ತಿಳಿಸಲಾಯಿತು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದವಿತ್ತರು.

Related posts

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya
error: Content is protected !!