July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು.
ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು.

ಸದಸ್ಯರಾಗಿ ಸುಧಾಕರ, ಜಾನಕಿ ಶೀನಪ್ಪ, ಇಸುಬು, ಮೈಮುನ, ಶೈನಾಜ್, ಧರ್ಣಪ್ಪ ,ಜಗದೀಶ್ ಕೊಪ್ಪದ ಕೋಡಿ, ಹರೀಶ್ ಕಲ್ಲಾಜೆ, ಸತೀಶ್ ಕಟ್ನಡ್ಕ, ಯೋಗೀಶ್ ಬಂಗೇರ, ಮಾಲತಿ, ಹೇಮಾವತಿ, ಹೇಮಲತಾ, ರಜಿತ ಜಯಶ್ರೀ ಆಯ್ಕೆಗೊಂಡರು. ಪದ ನಿಮಿತ್ತ ಸದಸ್ಯರಾಗಿ ಮುಖ್ಯ ಶಿಕ್ಷಕಿ ದೀಪಾ, ಆರೋಗ್ಯ ಕಾರ್ಯಕರ್ತೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ನೇಮಕಗೊಂಡರು.

ನಾಮ ನಿರ್ದೇಶಿತ ಸದಸ್ಯರಾಗಿ ಆನಂದ ಅಡಿಲು, ಶಾಲಾ ಶಿಕ್ಷಕಿ ಮೇಘ, ಶಾಲಾ ವಿದ್ಯಾರ್ಥಿ ಅಖಿಲೇಶ್ ನೇಮಕಗೊಂಡರು. ನೂತನ ಎಸ್‌ಡಿಎಂಸಿ ಸಮಿತಿಗೆ ಶುಭ ಹಾರೈಸಲಾಯಿತು ಹಾಗೂ ಜವಾಬ್ದಾರಿಗಳನ್ನು ತಿಳಿಸಲಾಯಿತು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದವಿತ್ತರು.

Related posts

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆ ದೊಂಪದಪಲ್ಕೆ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!