ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಧರ್ಮಸ್ಥಳ: ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನಿಸಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆ. 11 ರಂದು ದೂರು ನೀಡಲಾಗಿದೆ.

ಆ.06 ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 46/25 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಅದೇ ದಿನ ಸದ್ರಿ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನಿಸಿರುತ್ತಾರೆ ಎಂಬುದಾಗಿ ಸದ್ರಿ ಜಯಂತ್ ಟಿ ರವರು ಆ. 11ರಂದು ಧರ್ಮಸ್ಥಳ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya
error: Content is protected !!