23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ


ಬಳಂಜ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇವರ ವತಿಯಿಂದ, ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಡ್ ಸೆಟ್ ಗೆ ಬೇಕಾದ ದಂಡನಾಯಕನ ದಂಡ ಹಾಗೂ ಕೊಳಲು ಹಸ್ತಾಂತರವನ್ನು ಆ. 9 ರಂದು ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಪ್ರಧಾನ ಸಂಚಾಲಕ ಹರೀಶ್ ವೈ. ಚಂದ್ರಮ, ಮಂಡಳಿಯ ತರಬೇತುದಾರರಾದ ಕು.ಮಾನ್ಯ, ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ, ಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya
error: Content is protected !!